Monthly Archives: December 2011

“ನೀನು ನಕ್ಕರೆ ಹಾಲು ಸಕ್ಕರೆ!’

ಕೀರ್ತಿಶ್ರೀ ನಾಯಕ ಸುಸ್ಮಿತಾ ನಮ್ಮ ಮನೆಯಲ್ಲಿ ಇರಲು ಬಂದಾಗ ನಾನು ಆರನೆಯ ತರಗತಿಯಲ್ಲಿದ್ದೆ. ಸ್ವಲ್ಪ ಜಾಸ್ತಿಯೇ ಎನಿಸುವಂತೆ ಶಿಸ್ತಿನಲ್ಲಿ ಬೆಳೆದ ನನಗೆ ಸುಸ್ಮ ಯಾವ ಅಳುಕೂ ಇಲ್ಲದೆ ತನ್ನ ಮನೋಭಾವಗಳನ್ನು ಪ್ರಕಟಿಸುತ್ತಿದ್ದ ರೀತಿ ನೋಡಿ ನನಗೆ, ನಾನು ಕೈತೋಟದ ಗಿಡವಾದರೆ ಇವಳು ಕಾಡಿನ ಗಿಡದಂತೆ ಕಾಣುತ್ತಿದ್ದಳು. ಸುಸ್ಮಿತಾ ನಮ್ಮ ಮನೆಗೆ ಬಂದ ಹೊಸದರಲ್ಲಿ ಯಾವುದೇ ಹಕ್ಕಿಯ ಕೂಗು ಕೇಳಿದರೂ ಸಾಕು, ‘ಏ ಕೀರ್ತಿ, ಇದು ಇಂಥಾ ಹಕ್ಕಿ’ ಎಂದು ಹಕ್ಕಿಯ ಹೆಸರು ಹೇಳುತ್ತಿದ್ದಳು. ಪಿಕರಾಳ, ಕಾಜಾಣ ಇತ್ಯಾದಿ [...]

ಗಂಗಾವತಿ ಸಮ್ಮೇಳನದ ಕರಪತ್ರ

ಮಾನ್ಯರೆ, ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಅಖಿಲ ಭಾರತ ೭೮ನೇ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಮುಗಿದಿದೆ. ಸಮ್ಮೇಳನಕ್ಕಾಗಿ ಸಿದ್ಧಪಡಿಸಿ ಅಲ್ಲಿ ವಿತರಿಸಿದ ಕರಪತ್ರವನ್ನು ಇಲ್ಲಿ ಕೊಟ್ಟಿದೆ. ಕನ್ನಡದಲ್ಲಿಯೇ ಯೋಚಿಸಿ ಬರೆಯಿರಿ ಮಾತನಾಡಿ, ಕನ್ನಡ ಅಂಕಿಗಳನ್ನು ಬಳಸಿ ಎನ್ನುವ ಕರಪತ್ರವನ್ನು ಇಂದಿನವರೆಗೆ ನವೀಕರಿಸಲಾಗಿದೆ. ಮಕ್ಕಳ ಶಿಕ್ಷಣ ಹಕ್ಕಿನ ಹಕ್ಕೊತ್ತಾಯವಿರುವಂತೆ ಆರನೆಯ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ತೆರೆಯುವ ದುಡುಕಿನ ಬಗ್ಗೆ, ಕನ್ನಡ ಶಾಲೆಗಳನ್ನು ಮುಚ್ಚುವ ಬಗ್ಗೆ ವಿರೋಧ ಇಲ್ಲಿವೆ. ಎಂದಿನಂತೆ ನಿಮ್ಮ ಪ್ರತಿಕ್ರಿಯೆಗಳಿಗೆ ಮುಕ್ತ ಸ್ವಾಗತವಿದೆ. ಕರ್ನಾಟಕದ [...]

Follow

Get every new post delivered to your Inbox.