Monthly Archives: January 2012

ವಿಚಾರವಾದದ ಅನುಸಂಧಾನ ಮತ್ತು ನೈಚ್ಯಾನುಸಂಧಾನ

ರಾಜ್ಯದಲ್ಲಿ ಹಲವು ಕಡೆ ಆಚರಣೆಲ್ಲಿರುವ ಕುಖ್ಯಾತ ಮಡೆಸ್ನಾನವನ್ನು ನಿಲ್ಲಿಸಬೇಕೆಂದು ಪ್ರಗತಿಪರ ಚಿಂತಕರು ಒತ್ತಾಯಿಸುತ್ತ ಬಂದಿದ್ದರೂ ಸರಕಾರ ನಿರ್ಧಾರ ಕೈಗೊಂಡಿಲ್ಲ. ಈ ಬಾರಿ ಸುಬ್ರಹ್ಮಣ್ಯದ ಮಡೆಸ್ನಾನದ ವಿರುದ್ಧ ದನಿ ಎತ್ತಿದ ಪ್ರಗತಿಪರರ ಮೇಲೆ ಪಟ್ಟಭದ್ರ ಶಕ್ತಿಗಳು ಆಕ್ರಮಣ ಮಾಡಿದಾಗಲೂ ಸರಕಾರ ಇತ್ಯಾತ್ಮಕವಾಗಿ ಸ್ಪಂದಿಸಿಲ್ಲ. ಪೇಜಾವರದ ಶ್ರೀ ವಿಶ್ವೇಶತೀರ್ಥರು ಅದು ನಂಬಿಕೆಯ ವಿಷಯವೆಂದೂ ಪರಂಪರೆಯ ಆಚರಣೆಯೆಂದೂ ಅದನ್ನು ನಿಷೇಧಿಸಲು ಮುಂದಾಗದಿದ್ದಾಗ ನಿಡುಮಾಮಿಡಿಯ ಶ್ರೀ ವೀರಭದ್ರ ಚನ್ನಮಲ್ಲರು ಮಡೆಸ್ನಾನ ಕುರಿತ ಸಂವಾದ ಏರ್ಪಡಿಸಿ ಸಮಾನ ಮನಸ್ಕ ಮಠಾಧಿಪತಿಗಳು ಮತ್ತು ವಿಚಾರವಂತರೊಂದಿಗೆ ಸಂವಾದದಲ್ಲಿ [...]

Follow

Get every new post delivered to your Inbox.