ಕರ್ನಾಟಕ ಸರಕಾರವು ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕುರಿತ ಮಸೂದೆಯನ್ನು ಮಂಡಿಸಿ ವ್ಯಾಪಕವಾಗಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಹಿಂದಕ್ಕೆ ಪಡೆದು ಮತ್ತೆ ಮಂಡಿಸಿದೆ. ಮತಧರ್ಮನಿರಪೇಕ್ಷ ಸಂವಿಧಾನವನ್ನು ಒಪ್ಪಿರುವ ನಾವು ಗೋಹತ್ಯೆಯಂಥ ಧಾರ್ಮಿಕ ಮತ್ತು ಭಾವನಾತ್ಮಕ ವಿಷಯವನ್ನು ವೈಚಾರಿಕ ನಿಕಷಕ್ಕೆ ಒಡ್ಡಬೇಕು. ಈ ನಿಟ್ಟಿನಲ್ಲಿ ಹಿಂದೂರಾಷ್ಟ್ರ ಪ್ರತಿಪಾದಕರಾಗಿದ್ದ ವಿನಾಯಕ ದಾಮೋದರ ಸಾವರಕರ್ ಅವರ ಗೋವಿನ ಕುರಿತ ವಿಚಾರಗಳು ಗಮನಾರ್ಹ (`ಆಕಳು ಒಂದು ಉಪಯುಕ್ತ ಪ್ರಾಣಿ, ಮಾತೆಯಲ್ಲ, ದೇವತೆಯಂತೂ ಅಲ್ಲವೇ ಅಲ್ಲ’ ಮಹಾರಾಷ್ಟ್ರ ಶಾರದಾ, ಏಪ್ರಿಲ್ ೧೯೩೫): “…ಹಸು ಎತ್ತುಗಳನ್ನು [...]
-
Pages
-
Categories
-
Archives
Blogroll
-
RSS Feeds
-
Meta